ಬ್ರೇಕಿಂಗ್ ನ್ಯೂಸ್
19-12-20 04:04 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಕ್ರಮ ಆಸ್ತಿ ಮಾಡಿದ್ದಾರೆ. ಸರಕಾರಗಳನ್ನು ಬ್ಲಾಕ್ ಮೇಲ್ ಮಾಡಿಸಿ, ಐಷಾರಾಮಿ ಕಾರು, ಬಂಗಲೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕೋಡಿಹಳ್ಳಿ ನಕಲಿ ರೈತ ಹೋರಾಟಗಾರ. ಹಸಿರು ಶಾಲು ಹಾಕಿಕೊಂಡು ರೈತರನ್ನು ವಂಚಿಸುವ ದಲ್ಲಾಳಿ. ಸಿದ್ದರಾಮಯ್ಯ, ಕುಮಾರಸ್ವಾಮಿ ಸರಕಾರ ಇದ್ದಾಗ ಮೈಸೂರು, ಮಂಡ್ಯದಲ್ಲಿ ರೈತರು ಸಾವಿಗೆ ಶರಣಾದಾಗ, ಈ ರೈತ ನಾಯಕ ತುಟಿಗೆ ಬೀಗ ಹಾಕಿಕೊಂಡಿದ್ದ. ಇವನ ಹೆಸರಿನಲ್ಲಿ ಹಿಂದೆ ಎರಡು ಎಕರೆ ಆಸ್ತಿ ಇದ್ದದ್ದು ಈಗ ಕೋಟ್ಯಂತರ ಆಸ್ತಿ ಮಾಡಿದ್ದಾನೆ. ಅದು ಎಲ್ಲಿಂದ ಬಂತು ಎನ್ನೋದನ್ನು ರಾಜ್ಯದ ಜನರಿಗೆ ಹೇಳಬಹುದಾ..? ಬೆಂಗಳೂರಿನಲ್ಲಿ ಬಂಗಲೆ ಕಟ್ಟಿಕೊಂಡು ವಾಸ್ತವ್ಯ ಹೂಡಿರುವ ನೀನು ಯಾವ ಸೀಮೆಯ ರೈತ ನಾಯಕ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈವರೆಗೆ ರೈತರಿಗೆ ದ್ರೋಹ ಮಾಡಿದ್ದೀಯಾ.. ಈಗ ಸಾರಿಗೆ ನೌಕರರ ಜೊತೆ ಸೇರಿ ಸರಕಾರದ ವಿರುದ್ಧ ಎತ್ತಿಕಟ್ಟುತ್ತೀಯಾ.. ನಾಲ್ಕು ದಿನ ಬಸ್ ಸಂಚಾರ ಸ್ಥಗಿತಗೊಳಿಸಿ ರಾಜ್ಯದ ಜನರಿಗೆ ಆಗಿರುವ ನಷ್ಟಕ್ಕೆ ಈತನೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದಕ್ಕೆ ಈತ ಕಾಂಗ್ರೆಸಿನವರ ಜೊತೆ ಸೇರಿ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾನೆ ಎಂದು ಮೂದಲಿಸಿದರು.

200 ಜನರಿಗೆ ಮೋಸ ಮಾಡಿ ಅಕ್ರಮ ಆಸ್ತಿ
ಬೆಂಗಳೂರು ನಗರದ ಆರ್ ಪಿಸಿ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಹೇಳಿ 2012ರಲ್ಲಿ 200ಕ್ಕಿಂತಲೂ ಹೆಚ್ಚು ಮಂದಿಗೆ ಮೋಸ ಮಾಡಿದ್ದೀಯಾ.. ಪ್ರತಿ ಕುಟುಂಬದಿಂದ 3ರಿಂದ 6 ಲಕ್ಷ ರೂ. ಪಡೆದು ಮೋಸ ಮಾಡಿದ್ದಾನೆ. ಭೈರಯ್ಯ ಎಂಬವರಿಂದ ಆರು ಲಕ್ಷ ರೂ. ಪಡೆದು ಮೋಸ ಆಗಿರುವ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗ ಸಿದ್ದರಾಮಯ್ಯ ಸರಕಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಂಬಲಿಸಿತ್ತು. ಹಣ ಕೇಳಿದ ಭೈರಯ್ಯ ವಿರುದ್ಧ ಗೂಂಡಾಗಿರಿ ನಡೆಸಿದ್ದರು. ಆಬಳಿಕ ಬೈರಯ್ಯರಿಗೆ 1.50 ಲಕ್ಷ ರೂ. ಕೊಟ್ಟಿದ್ದ. ಹೀಗೆ 200 ಮಂದಿಯ ಹಣ ಪಡೆದು ಮೋಸ ಮಾಡಿದ್ದಾನೆ ಎಂದು ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm