ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am