ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm