ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm