ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm