ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm