ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm