ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am