ಬ್ರೇಕಿಂಗ್ ನ್ಯೂಸ್
24-04-25 04:56 pm HK News Desk ಕರ್ನಾಟಕ
ಕಲಬುರಗಿ, ಏ 24: ರಸ್ತೆ ಮೇಲೆ ಅಡ್ಡ ಬಂದ ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ಟವೆರಾ ಕಾರು ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ಅಪ್ಪಳಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಮಿಲ್ಲತ್ ನಗರದ ಆಯೇಷಾ (70), ಅಜ್ಮೇರಾ (30), ಜೈನಬ್ (2) ಮೃತ ದುರ್ದೈವಿಗಳು. ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಟವೆರಾ ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ
ಮಿಲ್ಲತ್ ನಗರದಿಂದ ಹೊರಟಿದ್ದ ಕಾರು ಗೊಬ್ಬೂರು ಬಳಿ ಬರುತ್ತಿದ್ದಂತೆಯೇ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿಯ ಪ್ರಾಣ ಕಾಪಾಡಲು ಹೋದ ಚಾಲಕ ರಸ್ತೆ ಬದಿಗೆ ಕಾರು ಇಳಿಸಿದ್ದಾನೆ. ಕಾರು ನಿಯಂತ್ರಣ ತಪ್ಪಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲಿನ ಕಂಬಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿ, ಮೂವರು ಕೊನೆಯುಸಿರೆಳೆದಿದ್ದಾರೆ.
A tragic accident on Thursday claimed the lives of three individuals when a driver lost control of their vehicle while attempting to avoid hitting a stray dog. The incident occurred on a busy stretch of road in Kalaburagi, causing a significant outcry among local residents.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am