ಬ್ರೇಕಿಂಗ್ ನ್ಯೂಸ್
24-04-25 04:56 pm HK News Desk ಕರ್ನಾಟಕ
ಕಲಬುರಗಿ, ಏ 24: ರಸ್ತೆ ಮೇಲೆ ಅಡ್ಡ ಬಂದ ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ಟವೆರಾ ಕಾರು ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ಅಪ್ಪಳಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಮಿಲ್ಲತ್ ನಗರದ ಆಯೇಷಾ (70), ಅಜ್ಮೇರಾ (30), ಜೈನಬ್ (2) ಮೃತ ದುರ್ದೈವಿಗಳು. ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಟವೆರಾ ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ
ಮಿಲ್ಲತ್ ನಗರದಿಂದ ಹೊರಟಿದ್ದ ಕಾರು ಗೊಬ್ಬೂರು ಬಳಿ ಬರುತ್ತಿದ್ದಂತೆಯೇ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿಯ ಪ್ರಾಣ ಕಾಪಾಡಲು ಹೋದ ಚಾಲಕ ರಸ್ತೆ ಬದಿಗೆ ಕಾರು ಇಳಿಸಿದ್ದಾನೆ. ಕಾರು ನಿಯಂತ್ರಣ ತಪ್ಪಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲಿನ ಕಂಬಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿ, ಮೂವರು ಕೊನೆಯುಸಿರೆಳೆದಿದ್ದಾರೆ.
A tragic accident on Thursday claimed the lives of three individuals when a driver lost control of their vehicle while attempting to avoid hitting a stray dog. The incident occurred on a busy stretch of road in Kalaburagi, causing a significant outcry among local residents.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm