ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am