ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm