ಬ್ರೇಕಿಂಗ್ ನ್ಯೂಸ್
25-04-25 07:30 pm HK News Desk ಕರ್ನಾಟಕ
ಮೈಸೂರು, ಎ.25 : ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.
ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿಕಾರಿದರು.
ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.
ಪಹಲ್ಗಾಮ್ ಸ್ಫೋಟದ ಬಳಿಕ ಅಲ್ಲಿ ಕೊಲ್ಲಲ್ಪಟ್ಟ ಪುರುಷರ ಪತ್ನಿಯರೇ ಈ ರೀತಿಯ ಹೇಳಿಕೆ ನೀಡಿದ್ದರು. ನಮ್ಮನ್ನು ಹಿಂದುವಾ ಎಂದು ಐಡಿ ಕೇಳಿ ತಲೆಗೆ ಗುಂಡಿಟ್ಟು ಕೊಂದಿದ್ದರು ಎಂದು ಘಟನೆ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅದನ್ನು ಲೆಕ್ಕಿಸದೆ ಬಿಜೆಪಿ ಸೃಷ್ಟಿ ಎಂದು ಹೇಳಿ ಉಗ್ರರ ಪರ ವಹಿಸಿದ್ದಾರೆ.
Congress Spokesperson Laxman Denies Victims Claims, Accuses BJP of Misinformation Over Kashmir Attack.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am