ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am