ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm