ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.
ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm