ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm