ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 04:04 pm
Bangalore Correspondent
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am