ಬ್ರೇಕಿಂಗ್ ನ್ಯೂಸ್
20-12-20 12:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ, ಅಸಂಸದೀಯ ಚಟುವಟಿಕೆ ನಡೆಸಿದ ಉಪ ಸಭಾಪತಿ ಧರ್ಮೇಗೌಡ, ಅದಕ್ಕೆ ಪ್ರೇರಣೆ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಸಭಾಪತಿಗೆ ಪತ್ರ ಬರೆದು ಆಗ್ರಹಿಸಿದೆ.
ಡಿ.15ರಂದು ನಡೆದ ಅಹಿತಕರ ಘಟನೆಗಳಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾರಣವಾದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಷತ್ತಿನ ಸದಸ್ಯ ಪಿ.ಆರ್ ರಮೇಶ್ ಪತ್ರ ಬರೆದಿದ್ದಾರೆ.

ಸಭಾಪತಿಯನ್ನು ಸದನದೊಳಗೆ ಪ್ರವೇಶ ಮಾಡದಂತೆ ಕಾನೂನು ಕೈಗೆತ್ತಿಕೊಂಡಿದ್ದ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಪ್ರಾಣೇಶ್ ಅವರನ್ನು ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ, ಸಭಾಪತಿ ಪೀಠದ ಬಳಿ ಗುಂಪುಕೂಡಿ ಬಲಪ್ರಯೋಗ ಮಾಡಿದ ಬಿಜೆಪಿಯ ಆಯನೂರು ಮಂಜುನಾಥ್, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಸುನಿಲ್ ವಲ್ಯಾಪುರೆ, ಜೆಡಿಎಸ್ ನ ಗೋವಿಂದೇಗೌಡ, ರಮೇಶ್ ಗೌಡ, ಶ್ರೀಕಂಠೇಗೌಡ ಕಾನೂನು ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಒತ್ತಾಯಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm