ಬ್ರೇಕಿಂಗ್ ನ್ಯೂಸ್
20-12-20 12:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ, ಅಸಂಸದೀಯ ಚಟುವಟಿಕೆ ನಡೆಸಿದ ಉಪ ಸಭಾಪತಿ ಧರ್ಮೇಗೌಡ, ಅದಕ್ಕೆ ಪ್ರೇರಣೆ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಸಭಾಪತಿಗೆ ಪತ್ರ ಬರೆದು ಆಗ್ರಹಿಸಿದೆ.
ಡಿ.15ರಂದು ನಡೆದ ಅಹಿತಕರ ಘಟನೆಗಳಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾರಣವಾದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಷತ್ತಿನ ಸದಸ್ಯ ಪಿ.ಆರ್ ರಮೇಶ್ ಪತ್ರ ಬರೆದಿದ್ದಾರೆ.

ಸಭಾಪತಿಯನ್ನು ಸದನದೊಳಗೆ ಪ್ರವೇಶ ಮಾಡದಂತೆ ಕಾನೂನು ಕೈಗೆತ್ತಿಕೊಂಡಿದ್ದ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಪ್ರಾಣೇಶ್ ಅವರನ್ನು ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ, ಸಭಾಪತಿ ಪೀಠದ ಬಳಿ ಗುಂಪುಕೂಡಿ ಬಲಪ್ರಯೋಗ ಮಾಡಿದ ಬಿಜೆಪಿಯ ಆಯನೂರು ಮಂಜುನಾಥ್, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಸುನಿಲ್ ವಲ್ಯಾಪುರೆ, ಜೆಡಿಎಸ್ ನ ಗೋವಿಂದೇಗೌಡ, ರಮೇಶ್ ಗೌಡ, ಶ್ರೀಕಂಠೇಗೌಡ ಕಾನೂನು ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಒತ್ತಾಯಿಸಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm