ಬ್ರೇಕಿಂಗ್ ನ್ಯೂಸ್
20-12-20 12:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ, ಅಸಂಸದೀಯ ಚಟುವಟಿಕೆ ನಡೆಸಿದ ಉಪ ಸಭಾಪತಿ ಧರ್ಮೇಗೌಡ, ಅದಕ್ಕೆ ಪ್ರೇರಣೆ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಸಭಾಪತಿಗೆ ಪತ್ರ ಬರೆದು ಆಗ್ರಹಿಸಿದೆ.
ಡಿ.15ರಂದು ನಡೆದ ಅಹಿತಕರ ಘಟನೆಗಳಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾರಣವಾದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಷತ್ತಿನ ಸದಸ್ಯ ಪಿ.ಆರ್ ರಮೇಶ್ ಪತ್ರ ಬರೆದಿದ್ದಾರೆ.

ಸಭಾಪತಿಯನ್ನು ಸದನದೊಳಗೆ ಪ್ರವೇಶ ಮಾಡದಂತೆ ಕಾನೂನು ಕೈಗೆತ್ತಿಕೊಂಡಿದ್ದ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಪ್ರಾಣೇಶ್ ಅವರನ್ನು ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ, ಸಭಾಪತಿ ಪೀಠದ ಬಳಿ ಗುಂಪುಕೂಡಿ ಬಲಪ್ರಯೋಗ ಮಾಡಿದ ಬಿಜೆಪಿಯ ಆಯನೂರು ಮಂಜುನಾಥ್, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಸುನಿಲ್ ವಲ್ಯಾಪುರೆ, ಜೆಡಿಎಸ್ ನ ಗೋವಿಂದೇಗೌಡ, ರಮೇಶ್ ಗೌಡ, ಶ್ರೀಕಂಠೇಗೌಡ ಕಾನೂನು ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಒತ್ತಾಯಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm