ಬ್ರೇಕಿಂಗ್ ನ್ಯೂಸ್
20-12-20 12:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ, ಅಸಂಸದೀಯ ಚಟುವಟಿಕೆ ನಡೆಸಿದ ಉಪ ಸಭಾಪತಿ ಧರ್ಮೇಗೌಡ, ಅದಕ್ಕೆ ಪ್ರೇರಣೆ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಸಭಾಪತಿಗೆ ಪತ್ರ ಬರೆದು ಆಗ್ರಹಿಸಿದೆ.
ಡಿ.15ರಂದು ನಡೆದ ಅಹಿತಕರ ಘಟನೆಗಳಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾರಣವಾದ ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಷತ್ತಿನ ಸದಸ್ಯ ಪಿ.ಆರ್ ರಮೇಶ್ ಪತ್ರ ಬರೆದಿದ್ದಾರೆ.

ಸಭಾಪತಿಯನ್ನು ಸದನದೊಳಗೆ ಪ್ರವೇಶ ಮಾಡದಂತೆ ಕಾನೂನು ಕೈಗೆತ್ತಿಕೊಂಡಿದ್ದ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಪ್ರಾಣೇಶ್ ಅವರನ್ನು ಸದಸ್ಯತ್ವದಿಂದ ಉಚ್ಚಾಟಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ, ಸಭಾಪತಿ ಪೀಠದ ಬಳಿ ಗುಂಪುಕೂಡಿ ಬಲಪ್ರಯೋಗ ಮಾಡಿದ ಬಿಜೆಪಿಯ ಆಯನೂರು ಮಂಜುನಾಥ್, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಸುನಿಲ್ ವಲ್ಯಾಪುರೆ, ಜೆಡಿಎಸ್ ನ ಗೋವಿಂದೇಗೌಡ, ರಮೇಶ್ ಗೌಡ, ಶ್ರೀಕಂಠೇಗೌಡ ಕಾನೂನು ವ್ಯಾಪ್ತಿ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಒತ್ತಾಯಿಸಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm