ಬ್ರೇಕಿಂಗ್ ನ್ಯೂಸ್
02-05-25 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸವಾಲು ಸ್ವೀಕರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸ್ಪೀಕರ್ ಖಾದರ್ ಅವರಿಗೆ ರಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು, ಶಿವಾನಂದ ಪಾಟೀಲ ಅವರು ಪಾಟೀಲನೇ ಅಲ್ಲ. ಅಪ್ಪನಿಗೆ ಹುಟ್ಟಿದ್ದು ಹೌದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನ್ನ ಎದುರು ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಇದರಂತೆ, ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಿವಾನಂದ ಪಾಟೀಲ, ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಸ್ಪೀಕರ್ ಖಾದರ್ ಅವರು ಇನ್ನೂ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಶಿವಾನಂದ ಪಾಟೀಲ್ ಇನ್ನೊಬ್ಬ ಶಾಸಕರ ಸವಾಲು ಪಡೆದು ರಾಜಿನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Karnataka Legislative Assembly Speaker U T Khader on Friday said Minister Shivanand Patil's "conditional resignation" as MLA cannot be accepted as per rules.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm