ಬ್ರೇಕಿಂಗ್ ನ್ಯೂಸ್
02-05-25 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸವಾಲು ಸ್ವೀಕರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸ್ಪೀಕರ್ ಖಾದರ್ ಅವರಿಗೆ ರಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು, ಶಿವಾನಂದ ಪಾಟೀಲ ಅವರು ಪಾಟೀಲನೇ ಅಲ್ಲ. ಅಪ್ಪನಿಗೆ ಹುಟ್ಟಿದ್ದು ಹೌದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನ್ನ ಎದುರು ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಇದರಂತೆ, ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಿವಾನಂದ ಪಾಟೀಲ, ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಸ್ಪೀಕರ್ ಖಾದರ್ ಅವರು ಇನ್ನೂ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಶಿವಾನಂದ ಪಾಟೀಲ್ ಇನ್ನೊಬ್ಬ ಶಾಸಕರ ಸವಾಲು ಪಡೆದು ರಾಜಿನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Karnataka Legislative Assembly Speaker U T Khader on Friday said Minister Shivanand Patil's "conditional resignation" as MLA cannot be accepted as per rules.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am