ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am