ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm