ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm