ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am