ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm