ಬ್ರೇಕಿಂಗ್ ನ್ಯೂಸ್
06-05-25 01:35 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 06 : ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಶವಗಳನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿದ್ದಾರೆ. ಸಾಗರ ತಾಲೂಕು ಮೂರ್ಕೈ ಗ್ರಾಮದ ಕುಟುಂಬ ಎಂದು ತಿಳಿದು ಬಂದಿದೆ. ಸಾಗರದ ಅಜ್ಜಿ ಮನೆಯಲ್ಲಿ ನಿಶ್ಚಿತಾರ್ಥ ಮುಗಿಸಿ ಹುಬ್ಬಳ್ಳಿಗೆ ಹಿಂದಿರುಗುತ್ತಿದ್ದರು. ಇವರೆಲ್ಲರೂ ಹುಬ್ಬಳ್ಳಿಯಲ್ಲೇ ನೆಲೆಸಿದ್ದರು. ಮೃತಪಟ್ಟವರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯೂ ಇದ್ದಳು ಎಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್ಪಿ ಗೋಪಾಲ ಬ್ಯಾಕೋಡ, ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
In a devastating road accident near Kusugal Cross on the outskirts of Hubballi, five members of the same family tragically lost their lives on the spot. The victims were returning from an engagement ceremony in Sagara when the accident occurred. The family, filled with joy just hours earlier, had been travelling back home with the newly engaged young woman when their vehicle met with the fatal mishap.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm