ಬ್ರೇಕಿಂಗ್ ನ್ಯೂಸ್
06-05-25 01:35 pm HK News Desk ಕರ್ನಾಟಕ
ಹುಬ್ಬಳ್ಳಿ , ಮೇ 06 : ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರಾಗಿದ್ದು, ಸಾವಿಗೀಡಾದವರನ್ನ ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಶವಗಳನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿದ್ದಾರೆ. ಸಾಗರ ತಾಲೂಕು ಮೂರ್ಕೈ ಗ್ರಾಮದ ಕುಟುಂಬ ಎಂದು ತಿಳಿದು ಬಂದಿದೆ. ಸಾಗರದ ಅಜ್ಜಿ ಮನೆಯಲ್ಲಿ ನಿಶ್ಚಿತಾರ್ಥ ಮುಗಿಸಿ ಹುಬ್ಬಳ್ಳಿಗೆ ಹಿಂದಿರುಗುತ್ತಿದ್ದರು. ಇವರೆಲ್ಲರೂ ಹುಬ್ಬಳ್ಳಿಯಲ್ಲೇ ನೆಲೆಸಿದ್ದರು. ಮೃತಪಟ್ಟವರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯೂ ಇದ್ದಳು ಎಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್ಪಿ ಗೋಪಾಲ ಬ್ಯಾಕೋಡ, ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
In a devastating road accident near Kusugal Cross on the outskirts of Hubballi, five members of the same family tragically lost their lives on the spot. The victims were returning from an engagement ceremony in Sagara when the accident occurred. The family, filled with joy just hours earlier, had been travelling back home with the newly engaged young woman when their vehicle met with the fatal mishap.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am