ಬ್ರೇಕಿಂಗ್ ನ್ಯೂಸ್
06-05-25 09:38 pm HK News Desk ಕರ್ನಾಟಕ
ಮೈಸೂರು, ಮೇ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿ ಹರಿಬಿಟ್ಟಿದ್ದ ಮೈಸೂರು ಕೇಂದ್ರ ಕಾರಾಗೃಹದ ಸಿಬಂದಿ ಮಧು ಕುಮಾರ್ ವಿರುದ್ದ ಬೆಟ್ಟದಪುರ ಠಾಣೆ ಪೊಲೀಸರು ಸೂಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿನ ಮನೆಯಲ್ಲಿ ಮಧು ನನ್ನ ಬಂಧಿಸಿದ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಕಾರಾಗೃಹ ಇಲಾಖೆಯಲ್ಲಿಯೂ ಮಧು ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಧು ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿಡಿಯೋದಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗೆ ಗರಂ ಆಗಿ ಕೈ ಎತ್ತಿದ್ದ ಘಟನೆಯಿಂದ ಬೇಸರ ಗೊಂಡ ವಿಡಿಯೋ ಮಾಡಿದ್ರು. ಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ರು. ಉದಯಗಿರಿ ಪೊಲೀಸ್ ಠಾಣೆ ಹಲ್ಲೆ, ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ವಿಡಿಯೋ ಕೊನೆಯಲ್ಲಿ "ನಾನು ಮಾಡಿರುವ ಈ ವಿಡಿಯೋವನ್ನು ಸಿಎಂಗೆ ಮಟ್ಟಿಸಿ. ಇದರಿಂದ ನನ್ನ ಕೆಲಸ ಹೋದರು ಪರವಾಗಿಲ್ಲ " ಎಂದು ಹೇಳಿದ್ದರು. ಈಗ ವಿಡಿಯೋ ವೈರಲ್ ಬೆನ್ನಲ್ಲಿ ಕೆಲಸ ಕಳೆದುಕೊಂಡು ಜೈಲಿಗೆ ತಲುಪಿದ್ದಾರೆ.
A warder at Mysuru Central Prison was suspended after he allegedly recorded a video abusing Karnataka Chief Minister Siddaramaiah and circulated it on social media, jail officials said on Tuesday. The warder, H N Madhu Kumar (45), an ex-Army man, has been serving in the prison department for the past four years, they said.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm