ಬ್ರೇಕಿಂಗ್ ನ್ಯೂಸ್
06-05-25 09:38 pm HK News Desk ಕರ್ನಾಟಕ
ಮೈಸೂರು, ಮೇ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿ ಹರಿಬಿಟ್ಟಿದ್ದ ಮೈಸೂರು ಕೇಂದ್ರ ಕಾರಾಗೃಹದ ಸಿಬಂದಿ ಮಧು ಕುಮಾರ್ ವಿರುದ್ದ ಬೆಟ್ಟದಪುರ ಠಾಣೆ ಪೊಲೀಸರು ಸೂಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿನ ಮನೆಯಲ್ಲಿ ಮಧು ನನ್ನ ಬಂಧಿಸಿದ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಕಾರಾಗೃಹ ಇಲಾಖೆಯಲ್ಲಿಯೂ ಮಧು ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಧು ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿಡಿಯೋದಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗೆ ಗರಂ ಆಗಿ ಕೈ ಎತ್ತಿದ್ದ ಘಟನೆಯಿಂದ ಬೇಸರ ಗೊಂಡ ವಿಡಿಯೋ ಮಾಡಿದ್ರು. ಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ರು. ಉದಯಗಿರಿ ಪೊಲೀಸ್ ಠಾಣೆ ಹಲ್ಲೆ, ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ವಿಡಿಯೋ ಕೊನೆಯಲ್ಲಿ "ನಾನು ಮಾಡಿರುವ ಈ ವಿಡಿಯೋವನ್ನು ಸಿಎಂಗೆ ಮಟ್ಟಿಸಿ. ಇದರಿಂದ ನನ್ನ ಕೆಲಸ ಹೋದರು ಪರವಾಗಿಲ್ಲ " ಎಂದು ಹೇಳಿದ್ದರು. ಈಗ ವಿಡಿಯೋ ವೈರಲ್ ಬೆನ್ನಲ್ಲಿ ಕೆಲಸ ಕಳೆದುಕೊಂಡು ಜೈಲಿಗೆ ತಲುಪಿದ್ದಾರೆ.
A warder at Mysuru Central Prison was suspended after he allegedly recorded a video abusing Karnataka Chief Minister Siddaramaiah and circulated it on social media, jail officials said on Tuesday. The warder, H N Madhu Kumar (45), an ex-Army man, has been serving in the prison department for the past four years, they said.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am