ಬ್ರೇಕಿಂಗ್ ನ್ಯೂಸ್
07-05-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಎದುರಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಶನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿದ್ದನ್ನು ರಾಜ್ಯದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ವಾಗತಿಸಿದ್ದು, ಭಾರತೀಯ ಸೇನೆಗೆ ಒಳಿತಾಗಲಿ ಎಂದು ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದರಂತೆ, ಮುಜರಾಯಿ ಇಲಾಖೆ ಆಯುಕ್ತರು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರತೀಯ ಸೇನೆಯ ಹೆಸರಿನಲ್ಲಿ ಮತ್ತು ಸೈನಿಕರಿಗೆ ಮತ್ತಷ್ಟು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿ, ಸಂಕಲ್ಪ ಕೈಗೊಂಡು ಸಚಿವರ ಸೂಚನೆಯಂತೆ ವಿಶೇಷ ಪೂಜೆ ಕೈಗೊಳ್ಳುವಂತೆ ಆದೇಶ ಮಾಡಿದ್ದಾರೆ.
ಇದೇ ವೇಳೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಪರೇಶನ್ ಸಿಂಧೂರ ಹೆಸರಿನ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರಕಾರದ ಜೊತೆ ಕೈಜೋಡಿಸುತ್ತೇವೆ. ಇದು ಪಾಕಿಸ್ತಾನಕ್ಕೆ ನೀಡಿರುವ ಎಚ್ಚರಿಕೆಯಾಗಿದೆ. ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Special Poojas in All Temples Under Muzrai Department in the Name of Indian Army, Orders Minister Ramalinga Reddy.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm