ಬ್ರೇಕಿಂಗ್ ನ್ಯೂಸ್
07-05-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಎದುರಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಶನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿದ್ದನ್ನು ರಾಜ್ಯದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ವಾಗತಿಸಿದ್ದು, ಭಾರತೀಯ ಸೇನೆಗೆ ಒಳಿತಾಗಲಿ ಎಂದು ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದರಂತೆ, ಮುಜರಾಯಿ ಇಲಾಖೆ ಆಯುಕ್ತರು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರತೀಯ ಸೇನೆಯ ಹೆಸರಿನಲ್ಲಿ ಮತ್ತು ಸೈನಿಕರಿಗೆ ಮತ್ತಷ್ಟು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿ, ಸಂಕಲ್ಪ ಕೈಗೊಂಡು ಸಚಿವರ ಸೂಚನೆಯಂತೆ ವಿಶೇಷ ಪೂಜೆ ಕೈಗೊಳ್ಳುವಂತೆ ಆದೇಶ ಮಾಡಿದ್ದಾರೆ.
ಇದೇ ವೇಳೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಪರೇಶನ್ ಸಿಂಧೂರ ಹೆಸರಿನ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರಕಾರದ ಜೊತೆ ಕೈಜೋಡಿಸುತ್ತೇವೆ. ಇದು ಪಾಕಿಸ್ತಾನಕ್ಕೆ ನೀಡಿರುವ ಎಚ್ಚರಿಕೆಯಾಗಿದೆ. ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Special Poojas in All Temples Under Muzrai Department in the Name of Indian Army, Orders Minister Ramalinga Reddy.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm