ಬ್ರೇಕಿಂಗ್ ನ್ಯೂಸ್
08-05-25 11:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8 : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷಗಳ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಈ ಬಗ್ಗೆ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ.
ಕೋರ್ಟ್ ತೀರ್ಪು ಪ್ರಕಟವಾದ ಮೇ 6 ರಿಂದ ಅನ್ವಯವಾಗುವಂತೆ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ರೆಡ್ಡಿ ವಿಧಾನಸಭೆಗೆ ಆಯ್ಕೆಯಾಗಿದ್ದು ಅಲ್ಲಿನ ಶಾಸಕ ಸ್ಥಾನ ಖಾಲಿಯಾದಂತಾಗಿದೆ.
ಸಂವಿಧಾನದ 191 (1) ವಿಧಿ ಅನ್ವಯ ಹಾಗೂ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 8 ರಡಿ ಜನಾರ್ದನ ರೆಡ್ಡಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಶಿಕ್ಷೆಯ ತೀರ್ಪಿಗೆ ಮೇಲಿನ ಕೋರ್ಟ್ ತಡೆಯಾಜ್ಞೆ ನೀಡದ ಹೊರತು ಮುಂದಿನ 6 ವರ್ಷಗಳ ಅವಧಿಗೆ ಅನರ್ಹತೆ ಜಾರಿಯಲ್ಲಿ ಇರಲಿದೆ. ಇದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಒಂದು ಸ್ಥಾನ ತೆರವಾದಂತಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯವು ಶಾಸಕ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಖಾದರ್, ಕೋರ್ಟ್ ತೀರ್ಪು ಬಗ್ಗೆ ಪತ್ರಿಕೆಗಳ ಮೂಲಕ ಗಮನಿಸಿದ್ದೇನೆ. ನ್ಯಾಯಾಲಯದ ಅಧಿಕೃತ ಆದೇಶ ಪ್ರತಿ ತಲುಪಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಹೇಳಿದ್ದರು.
Former Minister and BJP leader, Gali Janardhana Reddy, representing Gangavati in the Legislative Assembly, has been disqualified from the House following his conviction by the court of Principal Special Judge for CBI cases in Hyderabad.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am