ಬ್ರೇಕಿಂಗ್ ನ್ಯೂಸ್
10-05-25 11:30 am HK News Desk ಕರ್ನಾಟಕ
ಮಂಡ್ಯ, ಮೇ 10 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಯುವಕನ್ನು ತಾಲ್ಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಆರೋಪಿ
ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಮಾತನಾಡಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೇ 8ರಂದು ಎಐ ತಂತ್ರಜ್ಞಾನ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸರ ಗಮನಕ್ಕೆ ತಂದಿದ್ದರು.
ಪ್ರಧಾನಿ ನರೇಂದ್ರಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಹಂಚಿಕೊಂಡಿರುವ ಜಾವೀದ್ ಪಾಷ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಮುಂದೆ ನೂರಾರು ಮಂದಿ ಜಮಾಯಿಸಿ ಆರೋಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಮಂಡ್ಯ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಮಾತನಾಡಿ, ‘ಕಾಶ್ಮೀರದಲ್ಲಿ 26 ಮಂದಿ ಬಲಿ ಪಡೆದ ಪಾಕಿಸ್ತಾನ ಉಗ್ರರ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಇಂಥ ವ್ಯಕ್ತಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು
Kirugavalu Police have arrested a man for his post on a social media platform allegedly defaming Prime Minister Narendra Modi in Malavalli taluk of Mandya district, on Friday.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm