ಬ್ರೇಕಿಂಗ್ ನ್ಯೂಸ್
10-05-25 12:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
"ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯಥಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು" ಎಂದು ಡಿ.ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
"ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ" ಎಂದು ತಿಳಿಸಿದ್ದಾರೆ.
Soldiers Are Risking Their Lives Fighting Terrorism; Don't Celebrate My Birthday or Put Up Flex Banners, DK Shivakumar Appeals to Party Workers.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm