ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm