ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am