ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm