ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm