ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm