ಬ್ರೇಕಿಂಗ್ ನ್ಯೂಸ್
16-05-25 10:04 am Bangalore Correspondent ಕರ್ನಾಟಕ
ಬೆಂಗಳೂರು, ಮೇ 16 : ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ. ಕದನ ವಿರಾಮದ ಬಳಿಕವೂ ಪಾಕಿಸ್ತಾನ ದಾಳಿ ನಡೆಸಿದೆ. ಸರ್ಕಾರಕ್ಕೆ ದೇಶದ ಜನತೆಯ ಬೆಂಬಲ ಇತ್ತು. ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು.
ಆದರೆ, ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಎಲ್ಲವೂ ನಿಮ್ಮದೇ ನಿರ್ಧಾರವೇ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು. ದೇಶದಲ್ಲಿ ಯಾರೂ ಅಂತಿಮ ಅಲ್ಲ. ಬರುತ್ತಾರೆ, ಹೋಗುತ್ತಾರೆ. ಆದರೆ, ಅಂತಿಮವಲ್ಲ. ದೇಶವೇ ಅಂತಿಮ ಹೊರತು ವ್ಯಕ್ತಿಯಲ್ಲ ಎಂದರು.
Tell us clearly, reason for ceasefire, Karnataka Minister Santosh Lad criticises PM Modi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am