ಬ್ರೇಕಿಂಗ್ ನ್ಯೂಸ್
20-05-25 08:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ರಾಜ್ಯ ವಿಧಾನಸಭೆ ಸಚಿವಾಲಯದಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡು ಮೂರು ವರ್ಷದ ಬಳಿಕ ಆರೋಪ ಕೇಳಿಬಂದಿದ್ದು ಸಂಚಲನ ಮೂಡಿಸಿದೆ.
ಗ್ರೂಪ್ ಸಿ ಮತ್ತು ಡಿ ದರ್ಜೆಯ ಹುದ್ದೆಗಾಗಿ ವಿಧಾನಸಭೆ ಏಜೆಂಟ್ ಗಳಿಗೆ ಹಣ ಪಾವತಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಆಕಾಂಕ್ಷಿಯೊಬ್ಬರು ಆರೋಪಿಸಿದ್ದಾರೆ. ವಹಿವಾಟಿಗೆ ಸಂಬಂಧಿಸಿ ಆ ವ್ಯಕ್ತಿಯು ಒಬ್ಬ ಪುರುಷ ಮತ್ತು ಮಹಿಳಾ ಅಧಿಕಾರಿ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, ಇದು ಗಂಭೀರ ಪ್ರಕರಣವಾಗಿದ್ದು, ತನಿಖೆ ಮಾಡದೆ ಇರಲು ಸಾಧ್ಯವಿಲ್ಲ. ದೂರುದಾರರು ನೇರವಾಗಿ ನನ್ನನ್ನು ಸಂಪರ್ಕಿಸಲಿ. ಭಾಗಿಯಾಗಿರುವ ಯಾವುದೇ ಅಧಿಕಾರಿಯನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಇಬ್ಬರು ಆರೋಪಿ ಅಧಿಕಾರಿಗಳ ಪೈಕಿ ಒಬ್ಬರು ಈ ಹಿಂದೆ ಲೋಕಾಯುಕ್ತ ದಾಳಿಯಾಗಿ ಪರಿಶೀಲನೆಗೆ ಒಳಪಟ್ಟಿದ್ದರು. ಆನಂತರವೂ ಅದೇ ಸಚಿವಾಲಯದಲ್ಲಿ ಅವರಿಗೆ ಮತ್ತೆ ಉದ್ಯೋಗ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಸಂತ್ರಸ್ತರು ದೂರು ಸಲ್ಲಿಸಿದರೆ, ಖಂಡಿತವಾಗಿಯೂ ತನಿಖೆ ಕೈಗೆತ್ತಿಕೊಳ್ಳುತ್ತೇವೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ಪ್ರಾಥಮಿಕ ಪುರಾವೆಗಳು ಅಥವಾ ವಿಶ್ವಾಸಾರ್ಹ ಹಕ್ಕುಗಳನ್ನು ಮಂಡಿಸಿದಾಗ ಅನಾಮಧೇಯ ಅರ್ಜಿಗಳ ಮೇಲೂ ಲೋಕಾಯುಕ್ತಕ್ಕೆ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Corruption Alleged in Assembly Group C and D Recruitment; Speaker Khader Promises Probe if Complaint is Filed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm