ಬ್ರೇಕಿಂಗ್ ನ್ಯೂಸ್
21-05-25 01:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಗೃಹ ಸಚಿವ ಪರಮೇಶ್ವರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇಡಿ) ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಳಾದ ಹೆಗ್ಗೆರೆ ಬಳಿಯಿರುವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.
ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ.
ಈ ಹಿಂದೆಯೂ, ಅಂದ್ರೆ 2019ರಲ್ಲಿ ಆದಾಯ ತೆರಿಗೆ ಇಲಾಖೆ ಇದೇ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್ ಆಪ್ತರು. ಅವರ ಪುತ್ರಿ ರನ್ಯಾ ರಾವ್ ಕೆಲ ತಿಂಗಳ ಹಿಂದೆ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ಳು. ಈ ವಹಿವಾಟಿನ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಗೆ ಬಂದಿರಬಹುದಾ ಎನ್ನುವ ಲಿಂಕ್ ಆಧರಿಸಿ ದಾಳಿ ನಡೆಸಿರಬಹುದು ಎಂದು ಪರಮೇಶ್ವರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಲ್ಲದೇ ಪರಮೇಶ್ವರ್ ಎಚ್ಎಸ್ಎಂ ಎಂಜಿನಿಯರಿಂಗ್ ಕಾಲೇಜನ್ನು ಕೆಲ ದಿನಗಳ ಹಿಂದೆ ಖರೀದಿಸಿದ್ದು. ಇದರ ವಹಿವಾಟು ಏನಾದರೂ ಇರಬಹುದಾ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.
The Enforcement Directorate on Wednesday conducted searches at a medical college and an educational institute in Tumakuru, linked to Karnataka Home Minister G Parameshwara, in a money laundering case connected to Kannada film actor Ranya Rao’s gold smuggling case.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm