ಬ್ರೇಕಿಂಗ್ ನ್ಯೂಸ್
22-05-25 01:09 pm HK News Desk ಕರ್ನಾಟಕ
ಹಾಸನ, ಮೇ 22 : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಹಾಸನ ಜಿಲ್ಲೆಯ ಇಬ್ಬರು ಹದಿಹರೆಯದ ಯುವಕ ಮತ್ತು ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ.
ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿ ಸಂಧ್ಯಾ (19) ಮತ್ತು ಅರಕಲಗೂಡು ತಾಲ್ಲೂಕಿನ ಕಾಡನೂರು ಗ್ರಾಮದ ನಿವಾಸಿ ಅಭಿಷೇಕ್ (19) ಮೃತ ದುರ್ದೈವಿಗಳು.
ಸಂಧ್ಯಾ ವೆಂಕಟೇಶ್- ಪೂರ್ಣಿಮಾ ದಂಪತಿಯ ಪುತ್ರಿಯಾಗಿದ್ದು ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸ್ನಾನಕ್ಕಾಗಿ ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದು ಕೆಲ ಹೊತ್ತಿನ ಬಳಿಕ ಬಾತ್ರೂಂ ಬಾಗಿಲು ಒಡೆದು ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಸಂಧ್ಯಾ ಕೆಲವ ವರ್ಷಗಳಿಂದ ಬಿಪಿ ಮತ್ತು ಶುಗರ್ನಿಂದ ಬಳಲುತ್ತಿದ್ದಳು.
ಮತ್ತೊಂದು ಪ್ರಕರಣದಲ್ಲಿ ಅಭಿಷೇಕ್ ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲ್ಲೂಕಿನ, ಕಾಡನೂರು ಗ್ರಾಮದ ಅನಸೂಯ - ರಾಮಕೃಷ್ಣ ದಂಪತಿ ಪುತ್ರನಾಗಿದ್ದು ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಒಂದೇ ದಿನ ಎರಡು ಕುಟುಂಬಗಳಲ್ಲಿ ಶಾಕ್ ಆಗಿದ್ದು ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Separate Incidents in Hassan District, teenage Boy and Girl Die of Heart Attacks, Girl Collapses While Going for a Bath.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm