ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am