ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm