ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm